ಜ್ಞಾನವಾಪಿಯಲ್ಲಿ ಪೂಜೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಗಳವಾರ ಜ್ಞಾನವಾಪಿ ಆವರಣಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ವಾರಾಣಸಿಯ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ನೀಡಿದ ಕೆಲವು ದಿನಗಳ ನಂತರ ಆವರು ಆಗಮಿಸಿ ಅಲ್ಲಿ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ … Continued

ಅಯ್ಯೋ ಶಿವನೆ…| ʼಕುಲದೇವತೆಗಳುʼ ಎಂದು ಡೈನೋಸರ್ ಮೊಟ್ಟೆಗಳಿಗೆ ಪೂಜೆ ಸಲ್ಲಿಸುತ್ತಿದ್ದ ಗ್ರಾಮಸ್ಥರು…!

ಭೋಪಾಲ್: ಮಧ್ಯಪ್ರದೇಶದ ಹಳ್ಳಿಯೊಂದರ ನಿವಾಸಿಗಳು ತಮಗೆ ದೊರೆತ ಕಲ್ಲಿನ ಚೆಂಡುಗಳಂತೆ ಕಾಣುವ ವಸ್ತುಗಳನ್ನು “ಕುಲದೇವತೆಗಳು” ಎಂದು ಪೂಜಿಸುತ್ತಿದ್ದರು. ಆದರೆ ಕೆಲ ವರ್ಷಗಳ ನಂತರ ಅದು ಡೈನೋಸಾರ್ ಮೊಟ್ಟೆಗ ಪಳೆಯುಳಿಕೆಗಳು ಎಂದು ಕಂಡುಬಂದಿದೆ…! “ಕುಲದೇವತೆಗಳು” ತಮ್ಮ ಕೃಷಿಭೂಮಿ ಮತ್ತು ಜಾನುವಾರುಗಳನ್ನು ಕಷ್ಟ ಮತ್ತು ದುರದೃಷ್ಟಗಳಿಂದ ರಕ್ಷಿಸುತ್ತಾರೆ ಎಂಬ ನಂಬಿಕೆಯಂತೆ, ಧಾರ್‌ನ ಪದಲ್ಯದಲ್ಲಿ ಗ್ರಾಮಸ್ಥರು ಕೃಷಿ ಮಾಡುವಾಗ ಸಿಕ್ಕ … Continued