ಕುಸ್ತಿಪಟು ಕೊಲೆ ಪ್ರಕರಣ: ಮತ್ತೆ ನಾಲ್ಕು ದಿನ ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ

ನವ ದೆಹಲಿ: ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ಶನಿವಾರ ನ್ಯಾಯಾಲಯವು ಕುಮಾರ್ ಅವರನ್ನು ಮತ್ತೆ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ದಿಲ್ಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿಪಟು ಸಾಗರ ರಾಣಾ ಕೊಲೆಯ ಪ್ರಕರಣದಲ್ಲಿ ಕಳೆದ ವಾರ ದಿಲ್ಲಿ ಪೊಲೀಸರು ಸುಶೀಲಕುಮಾರ್ ನನ್ನು ಸಹ ಆರೋಪಿ ಅಜಯ್ … Continued