ಡಬ್ಲ್ಯುಎಫ್‌ಐ ಅಧ್ಯಕ್ಷರ ಆಯ್ಕೆ ವಿರೋಧಿಸಿ ʼಪದ್ಮಶ್ರೀ ಪುರಸ್ಕಾರʼ ಹಿಂದಿರುಗಿಸಿದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ : ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನೂತನ ಮುಖ್ಯಸ್ಥರಾಗಿ ನಿರ್ಗಮಿತ ಮುಖ್ಯಸ್ಥ ಬ್ರಿಜ್ ಭೂಷಣ ಶರಣ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಅವರನ್ನು ಆಯ್ಕೆಯಾಗಿದ್ದರ ವಿರುದ್ಧ ಪ್ರತಿಭಟನೆಗಳ ಮಧ್ಯೆ ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಪ್ರಕಟಿಸಿದ್ದಾರೆ. ಭಾರತದ ಕುಸ್ತಿ ಒಕ್ಕೂಟ (WFI)ದ ಮುಖ್ಯಸ್ಥರಾಗಿ ಸಂಜಯ … Continued

ವೀಡಿಯೊ…| ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಬ್ರಿಜ್ ಭೂಷಣ ಸಹಾಯಕ ಆಯ್ಕೆ : ಅಳುತ್ತಲೇ ಕುಸ್ತಿಗೆ ವಿದಾಯ ಹೇಳಿದ ಒಲಿಂಪಿಕ್ ಕುಸ್ತಿಪಟು

ನವದೆಹಲಿ : ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ ಸಿಂಗ್ ಹುದ್ದೆಯಿಂದ ಕೆಳಗಿಳಿದ ನಂತರ ನಡೆದ ಚುನಾವಣೆಯ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಒಲಿಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ಭಾವನಾತ್ಮಕ ಗುಡ್‌ ಬೈ ಹೇಳಿದ್ದಾರೆ. ಈಗ ಅಧ್ಯಕ್ಷ ಸ್ಥಾನಕ್ಕೆ ಸಂಜಯ ಸಿಂಗ್ ಅವರು 12 … Continued

ಕಾಮನ್‌ವೆಲ್ತ್ ಗೇಮ್ಸ್ -2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ದೀಪಕ್ ಪುನಿಯಾ

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ 23 ವರ್ಷದ ಭಾರತದ ದೀಪಕ್ ಪುನಿಯಾ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಾಕಿಸ್ತಾನದ ಮುಹಮ್ಮದ್ ಇನಾಮ್ ಅವರನ್ನು ಸೋಲಿಸಿ ತಮ್ಮ ಮೊದಲ ಚಿನ್ನದ ಪದಕ ಗೆದ್ದರು. ಪುನಿಯಾ, ಹಾಲಿ ಚಾಂಪಿಯನ್ ಮತ್ತು 2 ಬಾರಿ ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತ ಚಿನ್ನದ ಪದಕದ ನೆಚ್ಚಿನ ಆಟಗಾರ ಮುಹಮ್ಮದ್ ಇನಾಮ್ ಅವರನ್ನು ಸೋಲಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನ ಅಂತಿಮ … Continued

ಧಾರವಾಡದ ಕಲ್ಲೂರಿನಲ್ಲಿ ಭಾರೀ ಜಂಗಿ ನಿಕಾಲಿ ಕುಸ್ತಿ: ವಿಜೇತ ಪರಶುರಾಮ ಬೊಮ್ಮನಹಳ್ಳಿಗೆ ಬೆಳ್ಳಿ ಗದೆ

ಧಾರವಾಡ : ಧಾರವಾಡ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಕಾರ್ಮಿಕರ ದಿನಾಚರಣೆ ಹಾಗೂ ಬಸವ ಜಯಂತಿ ಅಂಗವಾಗಿ ಜೈ ಹನುಮಾನ್ ಕುಸ್ತಿ ಸಂಘದ ವತಿಯಿಂದ ಭಾರಿ ಜಂಗಿ ನಿಕಾಲಿ ಕುಸ್ತಿ ನಡೆಯಿತು. ಗ್ರಾಮದ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆ ಮೈದಾನದಲ್ಲಿ ನಡೆದ ಕುಸ್ತಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಒಟ್ಟು ೫೨ ಪುರುಷ ಜೋಡಿಗಳು, ೫ … Continued