ಉಪಚುನಾವಣೆ ಫಲಿತಾಂಶ: ಮುಂದುವರಿದ ಬಿಜೆಪಿ ಗೆಲುವಿನ ಓಟ, ತ್ರಿಪುರಾ ಸಿಎಂಗೆ ಗೆಲುವು, ಎಸ್‌ಪಿಯಿಂದ ರಾಂಪುರ ಲೋಕಸಭಾ ಸ್ಥಾನ ಕಸಿದುಕೊಂಡ ಬಿಜೆಪಿ, ಪಂಜಾಬ್‌ನಲ್ಲಿ ಆಪ್‌ಗೆ ಹಿನ್ನಡೆ

ನವದೆಹಲಿ: ಬಿಜೆಪಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ, ತ್ರಿಪುರಾ ಉಪಚುನಾವಣೆಯಲ್ಲಿ ನಾಲ್ಕರಲ್ಲಿ ಮೂರು ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದಿಂದ ಬಿಜೆಪಿಯು ರಾಮಪುರ ಲೋಕಸಭಾ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಂಡಿತು. ಏತನ್ಮಧ್ಯೆ, ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವು ಸಂಗ್ರೂರ್ ಲೋಕಸಭಾ ಕ್ಷೇತ್ರವನ್ನು ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ವಿರುದ್ಧ ಸೋಲುವ … Continued