ಕನ್ನಡ ಸಾಹಿತಿ-ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ನವದೆಹಲಿ : 2024ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಈ ಸಾಲಿನ ಪ್ರಶಸ್ತಿ(Sahitya Akademi Award 2024)ಯನ್ನು ಪ್ರಕಟಿಸಲಾಗಿದ್ದು, ಕನ್ನಡದ ವಿದ್ವಾಂಸ, ಭಾಷಾ ವಿಜ್ಞಾನಿ ಮತ್ತು ವಿಮರ್ಶಕ ಮೈಸೂರಿನ ಪ್ರೊ. ಕೆ.ವಿ.ನಾರಾಯಣ (K.V.Narayana) ಅವರ ʼನುಡಿಗಳ ಅಳಿವುʼ ವಿಮರ್ಶೆ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ 21 ಭಾಷೆಗಳ ಲೇಖಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು, ವಿಮರ್ಶೆ ವಿಭಾಗದಲ್ಲಿ ಪ್ರೊ.ಕೆ.ವಿ.ನಾರಾಯಣ … Continued