ಧಾರವಾಡ : ಸಾಹಿತಿ ಗುರುಲಿಂಗ ಕಾಪಸೆಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿಗೆ ಧಾರವಾಡದ ಹಿರಿಯ ಲೇಖಕ ಡಾ.ಗುರುಲಿಂಗ ಕಾಪಸೆ ಅವರು ಆಯ್ಕೆಯಾಗಿದ್ದಾರೆ. ಡಾ.ಗುರುಲಿಂಗ ಕಾಪಸೆ ಅವರು ಮೂಲ ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ.ಸ. ಖಾಂಡೇಕರ್ ಅವರ ಅನುವಾದಿತ ಕೃತಿ ‘ಒಂದು ಪುಟದ ಕಥೆ’ ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 50 … Continued