ರಾಷ್ಟ್ರಕವಿ ಕುವೆಂಪು-ನಾಡಗೀತೆಗೆ ಅಪಮಾನ ಖಂಡಿಸಿ ಕುವೆಂಪು ಪ್ರತಿಷ್ಠಾನಕ್ಕೆ ಸಾಹಿತಿ ಹಂಪನಾ ರಾಜೀನಾಮೆ

ಬೆಂಗಳೂರು: ರಾಜ್ಯದ ನಾಡಗೀತೆಗೆ ಅಪಮಾನವನ್ನುಂಟು ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಸಾಹಿತಿ, ನಾಡೋಜ ಹಂಪ ನಾಗರಾಜಯ್ಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಿರಿಯ ಸಾಹಿತಿ ಹಂಪನಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ಘೋಷಿಸಿದ್ದು, ‘ಕುವೆಂಪುರವರನ್ನೂ, ಅವರು ಜನಿಸಿದ ಗೌರವಾನ್ವಿತ … Continued