ಡಿಕೆ ಶಿವಕುಮಾರ ಹೇಳಿಕೆಗೆ ಖಂಡಿಸಿ ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳ ಪತ್ರ

ಬೆಂಗಳೂರು: ‘ಅಕಾಡೆಮಿ, ಪ್ರಾಧಿಕಾರಗಳು ಹಾಗೂ ಸಾಹಿತಿಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ಕಾಂಗ್ರೆಸ್‌ ಪಕ್ಷದ ನಿಲುವೂ ಆಗಿದೆ. ಸಾಹಿತಿ, ಕಲಾವಿದರು, ಸಂಸ್ಕೃತಿ ಚಿಂತಕರನ್ನು ಯಾವುದೇ ಪಕ್ಷದ ಅಡಿಯಾಳುಗಳಂತೆ ಕಾಣುವುದು ಸರಿಯಾದ ನಡವಳಿಕೆಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ‘ಜಾಗೃತ ನಾಗರಿಕರು-ಕರ್ನಾಟಕ’ದ ಪ್ರಮುಖರು ಹೇಳಿದ್ದು, ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂಬ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ … Continued

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ರಾಜ್ಯದ ಕೆಲವು ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ದಾವಣಗೆರೆಯ ಶಿವಾಜಿರಾವ್ ಜಾಧವ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಈತ ಹಿಂದೂ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗಿದ್ದು, ಕಳೆದ ಎರಡು ವರ್ಷಗಳಿಂದ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ … Continued