216 ಅಡಿ ಎತ್ತರದ ಪಂಚಲೋಹದ ರಾಮಾನುಜರ ಪ್ರತಿಮೆ ಲೋಕಾರ್ಪಣೆ

ಹೈದರಾಬಾದ್,: ಜಾತಿ ವ್ಯವಸ್ಥೆ ತೊಡೆದು ಹಾಕಲು ಪ್ರಯತ್ನಿಸಿದ ಸಂತ ರಾಮಾನುಜಾಚಾರ್ಯರ ಜ್ಞಾನ ಇಡೀ ವಿಶ್ವಕ್ಕೆ ವ್ಯಾಪಿಸಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಹೈದರಾಬಾದ್​ನ ಹೊರವಲಯದಲ್ಲಿರುವ ಮುಂಚಿತ್ತಾಲ್​ನಲ್ಲಿ ರಾಮಾನುಜಾಚಾರ್ಯರ 216 ಅಡಿ ಎತ್ತರದ ಬೃಹತ್ ಪಂಚಲೋಹದ ಪ್ರತಿಮೆಯನ್ನು ಇಂದು ಶನಿವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರಾಮಾನುಜಾಚಾರ್ಯರ ಜ್ಞಾನ ಇಡೀ ವಿಶ್ವಕ್ಕೇ ವ್ಯಾಪಿಸಲಿ. ಯುಗಯುಗಗಳ … Continued