ಎಸ್ಐಐ ಸಿಇಒ ಪೂನಾವಾಲಾಗೆ ವೈ ಕೆಟಗರಿ ರಕ್ಷಣೆ
ನವದೆಹಲಿ: ಬೆದರಿಕೆ ಎದುರಿಸುತ್ತಿರುವ ಉದ್ಯಮಿ, ಕೋವಿಶೀಲ್ಡ್ ಲಸಿಕೆ ಉತ್ಪಾದಕ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಧಾರ್ ಪೂನಾವಾಲಾ ಅವರಿಗೆ ಭಾರತದಾದ್ಯಂತ ‘ವೈ’ ಕೆಟಗರಿ ಭದ್ರತೆ ನೀಡಲಾಗಿದೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಆಧಾರ್ ಪೂನವಾಲಾಗೆ ಭದ್ರತೆ ಕೋರಿ ಪುಣೆ ಮೂಲದ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ಐಐ) ನಿರ್ದೇಶಕ, ಸರ್ಕಾರಿ ಮತ್ತು ನಿಯಂತ್ರಣ … Continued