ಇ.ಡಿ.ದಾಳಿ ; ಮಂಜುನಾಥ, ಆಪ್ತರ ಬಳಿ ₹5.5 ಕೋಟಿ ನಗದು, ₹7.8 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ…!

ಬೆಂಗಳೂರು : ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಹಾಗೂ ಇತರ ಅಧಿಕಾರಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಈ ಬಗ್ಗೆ ಸಮಗ್ರ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಬೆಳಗಾವಿ … Continued

ಅಬಕಾರಿ ಹೆಚ್ಚುವರಿ ಆಯುಕ್ತ-ಸಚಿವ ಸತೀಶ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ … Continued