ಪ್ರಚೋದನಾಕಾರಿ ಹೇಳಿಕೆ ಆರೋಪ : ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಯಾದಗಿರಿ : ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ (Pratap Simha) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ ಸಿಂಹ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ … Continued

ಯಾದಗಿರಿ: ‘ಚಂದ್ರಯಾನ -3’ರ ಸವಿನೆನಪಿಗಾಗಿ ತಮ್ಮ ಮಕ್ಕಳಿಗೆ ವಿಕ್ರಂ, ಪ್ರಗ್ಯಾನ್ ಎಂದು ಹೆಸರಿಟ್ಟ ದಂಪತಿಗಳು

ಯಾದಗಿರಿ : ಚಂದ್ರಯಾನ-3 ಯಶಸ್ಸಿನ ನೆನಪಿನ ಅಂಗವಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಂ ಹಾಗೂ ಪ್ರಗ್ಯಾನ್ ಎಂದು ಹೆಸರಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಐತಿಹಾಸಿಕ ಸನ್ನಿವೇಶನದ ನೆನಪಿಗಾಗಿ, ಯಾದಗಿರಿಯಲ್ಲಿ ಎರಡು ಕುಟುಂಬಗಳು ತಮ್ಮ ಮನೆಗಳಲ್ಲಿ ಇತ್ತೀಚೆಗೆ ಜನಿಸಿದ ಎರಡು ಕೂಸುಗಳಿಗೆ ನಾಮಕರಣ ಮಾಡುವ ವೇಳೆ ‘ವಿಕ್ರಮ’ ಹಾಗೂ ‘ಪ್ರಗ್ಯಾನ್’ ಎಂಬ ಹೆಸರನ್ನಿಟ್ಟಿದ್ದಾರೆ. ವಡಗೇರ … Continued