ಕನಸಿನಲ್ಲಿ ಕಾಣಿಸಿಕೊಂಡ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ
ಯಾದಗಿರಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಮರಳಿ ಬಂದಿರುವ ವಿದ್ಯಮಾನ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ ಎಂಬುವರು ಕುಟುಂಬ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಗ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ಇದಕ್ಕೆ ಕಾರಣ ಆಂಜನೇಯನಂತೆ. ಕನಸಿನಲ್ಲಿ ಆಂಜನೇಯ ಪದೇಪದೇ ಕಾಣಿಸಿಕೊಂಡಿದ್ದರಿಂದ ಹಿಂದೂ … Continued