ಕಸಾಪ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಿದ್ದಪ್ಪ ಹೊಟ್ಟಿ ಅವಿರೋಧ ಆಯ್ಕೆ…ಹ್ಯಾಟ್ರಿಕ್‌ ಗೆಲುವಿನ ಸಾಧನೆ

ಯಾದಗಿರಿ: ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಮೂರನೆಯ ಬಾರಿಗೆ ಸಿದ್ದಪ್ಪ ಹೊಟ್ಟಿಯವರು ಅವಿರೋಧ ಅಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಸಿದ್ದಪ್ಪ ಹೊಟ್ಟಿ ಹಾಗೂ ಶ್ರೀಶೈಲ ಪೂಜಾರಿ ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವ ದಿನದಂದು ಶ್ರೀಶೈಲ ಪೂಜಾರಿ ಹೊಟ್ಟಿಯವರನ್ನು ಬೆಂಬಲಿಸಿ ಅವರು ತಮ್ಮ ನಾಮ … Continued