ಭಾರತೀಯ ಜೈನ್ ಸಂಘಟನೆಯಿಂದ ಸೆ. 23ರಂದು ಕೋವಿಡ್ ಫ್ರೀ ವಿಲೇಜ್ ಕಾರ್ಯಕ್ರಮಕ್ಕೆ ಚಾಲನೆ: ಕರ್ನಾಟಕದಲ್ಲಿ 30 ಸಾವಿರ ಗ್ರಾಮಗಳ ಆಯ್ಕೆ

ಯಾದಗಿರಿ : ದೇಶದಲ್ಲಿ ವ್ಯಾಪಿಸಿರುವ ಮಹಾಮಾರಿ ಕೊರೊನಾ ರೋಗವನ್ನು ಸಂಪೂರ್ಣವಾಗಿ ಮುಕ್ತಗೊಳಿಸುವ ಉದ್ದೇಶದಿಂದ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ‘ಕೋವಿಡ್ ಫ್ರೀ ವಿಲೇಜ್’ ಕಾರ್ಯಕ್ರಮವನ್ನು ಭಾರತೀಯ ಜೈನ್ ಸಂಘವು ಸಂಘಟಿಸಿದೆ ಎಂದು ಜಿಲ್ಲಾ ಸಂಚಾಲಕ ರಾಜೇಶ್ ಜೈನ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಕುರಿತಾಗಿ ಜಾಗೃತಿ ಮತ್ತು ಪರಿಣಾಮಕಾರಿ ಕಾರ್ಯಾಚರಣೆ ಸಂಕಲ್ಪದಿಂದ ರಾಜ್ಯಾದ್ಯಂತ … Continued

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ :ನಾಲ್ವರು ಆರೋಪಿಗಳು ವಶಕ್ಕೆ

ಯಾದಗಿ: ಶಹಾಪುರ ನಗರ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಅಮಾನೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 8-9 ತಿಂಗಳ ಹಿಂದೆ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ಈ ಕೃತ್ಯದ ವಿಡಿಯೊ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ … Continued

ಕೇಂದ್ರ ಸಚಿವರಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ: ಕೋವಿಡ್‌ ನಿಯಮ ಗಾಳಿಗೆ ತೂರಿದ ಬಿಜೆಪಿ ..!

ಯಾದಗಿರಿ: ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರ ಸ್ವಾಗತಕ್ಕೆ ಮುಗಿಬಿದ್ದಿದ್ದಲ್ಲದೆ ಅವರ ಸ್ವಾಗತಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ಅತಿರೇಕದ ವರ್ತನೆ ತೋರಿದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continued

ನರೇಗಾ ಕಾರ್ಮಿಕರಿಂದ ಕೃಷಿ ಹೊಂಡ ಸ್ಥಳದಲ್ಲಿ ವಿಶಿಷ್ಟ ಸ್ವಾತಂತ್ರೋತ್ಸವ ಆಚರಣೆ

ಯಾದಗಿರಿ :ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿ ಸ್ಥಳದಲ್ಲಿಯೇ 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವನ್ನು ವಿಶಿಷ್ಟವಾಗಿ ಆಚರಣೆ ಮಾಡಿದ್ದಾರೆ. ನರೇಗಾ ಯೋಜನೆಯಡಿಯಲ್ಲಿ ಇಲ್ಲಿನ ಸಿದ್ಧಯ್ಯನ ಬೆಟ್ಟದ ಹತ್ತಿರ ನಿರ್ಮಾಣಗೊಂಡ ಕೃಷಿ ಹೊಂಡದಲ್ಲಿ ಸ್ವಾತಂತ್ರೋತ್ಸವಕ್ಕೆ ಮುನ್ನಾ ದಿನವೇ ನರೇಗಾ ಕೂಲಿ ಕಾರ್ಮಿಕರು ಶ್ರದ್ದೆಯಿಂದ ಕಲಾತ್ಮಕವಾಗಿ ಮಣ್ಣಿನಿಂದ ನರೇಗಾ, ಭಾರತ ನಕಾಶೆ ಮತ್ತು … Continued

ಕೇವಲ ಎರಡು ತಾಸಿನಲ್ಲೇ 5.50 ಕ್ವಿಂಟಲ್ ಜೋಳದ ಬಂಡಿ 12 ಕಿಮೀ ಎಳೆದು 5 ಗ್ರಾಂ ಬಂಗಾರ ಗೆದ್ದ ಯುವಕ..!

ಯಾದಗಿರಿ : ನಾಗರ ಪಂಚಮಿಯಂದು ಏರ್ಪಡಿಸಿದ್ದ ಶರತ್ತಿನ ಪಂದ್ಯದಲ್ಲಿ ಶಹಾಪುರ ತಾಲೂಕಿನ ಗೋಗಿಪೇಠದ ಶ್ರೀಕಾಂತ ಬದ್ದೇಳ್ಳಿ ಎಂಬ ಯುವಕ ಸಾಹಸ ಪ್ರದರ್ಶನ ಮಾಡಿ ಶರತ್ತಿನ ಪಂದ್ಯದಲ್ಲಿ ಗೆದ್ದಿದ್ದಾನೆ. ತಮ್ಮ ಗ್ರಾಮ ಗೋಗಿ ಪೇಠದಿಂದ ಎತ್ತಿನ ಬಂಡಿಯಲ್ಲಿ ಐದುವರೆ ಕ್ವಿಂಟಲ್ ಜೋಳ ತುಂಬಿದ ಚೀಲಗಳನ್ನು ಹಾಕಿಕೊಂಡು 12 ಕಿಮೀ ಗಳ ದೂರದ ಶಹಾಪುರ ನಗರ ತಲುಪಿ ಸೈ … Continued

ಬೊಮ್ಮಾಯಿ ಸಂಪುಟದಲ್ಲಿ ಕಲಬುರಗಿ, ರಾಯಚೂರು, ಯಾದಿಗಿರಿ ಜಿಲ್ಲೆ ಕಡೆಗಣನೆ

ಯಾದಗಿರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸಂಪುಟದಲ್ಲಿ ಯಾದಗಿರಿ, ರಾಯಚೂರು ಮತ್ತು ಕಲಬುರಿಗ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧಯ ಸಿಕ್ಕಿಲ್ಲ. ಕಳೆದ ಬಾರಿಯೂ ಈ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿರಲಿಲಿಲ್ಲ. ಯಾದಗಿರಿ ಜಿಲ್ಲೆಯಿಂದ ರಾಜೂ ಗೌಡ ಅವರಿಗೆ ಈ ಬಾರಿ ಸಂಪುಟ ಸ್ಥಾನ ಸಿಗುತ್ತದೆ ಎಂಬ ಬಲವಾದ ನಂಬಿಕೆ ಇತ್ತು. ಆದರೆ ಅಂತಿಮ ಗಳಿಗೆಯಲ್ಲಿ ಅವರಿಗೆ ಸಚಿವ … Continued

ಯಾದಗಿರಿಯಲ್ಲಿ 4 ತಾಸು ಸುರಿದ ಗುಡುಗು-ಮಿಂಚು ಸಹಿತ ಅಬ್ಬರದ ಮಳೆ

ಯಾದಗಿರಿ: ಕರ್ನಾಟಕದ ಬಿಸಿಲು ನಾಡು ಎಂದು ಖ್ಯಾತಿ ಹೊಂದಿರುವ ಯಾದಗಿರಿಯಲ್ಲಿ ಮಧ್ಯಾಹ್ನ 4 ಗಂಟೆಗೂ ಹೆಚ್ಚು ಕಾಲ ಅಕಾಲಿಕ ಗುಡುಗು-ಮಿಂಚು ಭಾರಿ ಮಳೆ ಸುರಿಯಿತು. ಸುರಿದ ಬಾರಿ ಮಳೆಯಿಂದ ನಗರದಲ್ಲಿ ರಸ್ತೆ ಹಾಗೂ ಚರಂಡಿಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ಹರಿದು ಜನಜೀವನ ಅಸ್ತವ್ಯಸ್ತಗೊಂಡಿತು. ಬಾರಿ ಗಾಳಿ-ಮಳೆಗೆ ನಗರಸಭೆ ಎರಡನೇ ಅಂತಸ್ತಿನ ಸಭಾಂಗಣದ ಮೇಲ್ಛಾವಣಿ ಕುಸಿದು … Continued