ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗುಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಯಾದಗುಡ ಗ್ರಾಮದ ಯಮನಪ್ಪ ರೆಡ್ಡಿರಟ್ಟಿ (10), ಯಶು ಬಸಪ್ಪ (14) ಎಂದು ಗುರುತಿಸಲಾಗಿದೆ. ಕ್ರಿಕೆಟ್​ ಆಡಿದ ನಂತರ ಬಾಲಕರು ಕೃಷಿ ಹೊಂಡಕ್ಕೆ ಈಜಲು ತೆರಳಿದ್ದಾಗ ದುರಂತ ಘಟನೆ ನಡೆದಿದೆ … Continued