ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು
ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗುಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಯಾದಗುಡ ಗ್ರಾಮದ ಯಮನಪ್ಪ ರೆಡ್ಡಿರಟ್ಟಿ (10), ಯಶು ಬಸಪ್ಪ (14) ಎಂದು ಗುರುತಿಸಲಾಗಿದೆ. ಕ್ರಿಕೆಟ್ ಆಡಿದ ನಂತರ ಬಾಲಕರು ಕೃಷಿ ಹೊಂಡಕ್ಕೆ ಈಜಲು ತೆರಳಿದ್ದಾಗ ದುರಂತ ಘಟನೆ ನಡೆದಿದೆ … Continued