ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಮಹಾಸಭಾ ಆಕ್ಷೇಪ

ಶಿವಮೊಗ್ಗ : ಏಪ್ರಿಲ್ 16 ರಂದು ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಪ್ರವೇಶಿಸುವಾಗ ವಿದ್ಯಾರ್ಥಿಗಳು ಧರಿಸಿದ್ದ ‘ಜನಿವಾರ’ವನ್ನು ಭದ್ರತಾ ಸಿಬ್ಬಂದಿ ಬಲವಂತವಾಗಿ ಹೊರತೆಗೆಸಿದ್ದಾರೆ ಎಂದು ಅಖಿಲ ಭಾರತ ಬ್ರಾಹ್ಮಣ ಸಭಾ ಹಾಗೂ ವಿವಿಧ ಬ್ರಾಹ್ಮಣ ಸಂಘಗಳು ಆರೋಪಿಸಿವೆ. ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ ನೇತೃತ್ವದ ಬ್ರಾಹ್ಮಣ ಸಮುದಾಯದ ನಿಯೋಗವು ಗುರುವಾರ … Continued