ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳಗೆ ಕುಂದೇಶ್ವರ ಸಮ್ಮಾನ
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳ ಅವರು ಆಯ್ಕೆಯಾಗಿದ್ದಾರೆ. ಜನವರಿ 23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ. ಹಾಸ್ಯ ಚಕ್ರವರ್ತಿ: ಅರುಣಕುಮಾರ ಜಾರ್ಕಳ ಮಾತೃಭಾಷೆ ತೆಲುಗು. … Continued