ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳಗೆ ಕುಂದೇಶ್ವರ ಸಮ್ಮಾನ

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳ ಅವರು ಆಯ್ಕೆಯಾಗಿದ್ದಾರೆ. ಜನವರಿ 23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ. ಹಾಸ್ಯ ಚಕ್ರವರ್ತಿ: ಅರುಣಕುಮಾರ ಜಾರ್ಕಳ‌ ಮಾತೃಭಾಷೆ ತೆಲುಗು. … Continued

ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued

ಅಂಕೋಲಾ: ಹಿರಿಯ ಯಕ್ಷಗಾನ ಕಲಾವಿದ ವಿಠೋಬ ನಾಯಕ ನಿಧನ

ಅಂಕೋಲಾ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಿಠೋಬ ನಾಯಕ ವಂದಿಗೆ (88) ಅವರು ಗುರುವಾರ ನಿಧನರಾಗಿದ್ದಾರೆ. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಸುಮಾರು 50 ವರ್ಷಗಳಿಗೂ ಹೆಚ್ಚಿನ ಕಾಲ ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದರು. ಅವರು ತಮ್ಮ ಗಂಭೀರ ಪಾತ್ರನಿರ್ವಹಣೆ, … Continued