ಸಾಹಿತಿ-ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ

ಉಡುಪಿ: ಸಾಹಿತಿ, ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಅರ್ಥಧಾರಿಯಾಗಿದ್ದ ಅಪರೂಪದ ವ್ಯಕ್ತಿತ್ವದ ಅಂಬಾತನಯ ಮುದ್ರಾಡಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಹಾಗೂ ಶಿಷ್ರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಅಂಬಾತನಯ ಮುದ್ರಾಡಿ ಅವರು 1935ರ … Continued