ಯಕ್ಷಗಾನ ಶಾಸ್ತ್ರೀಯ ಕಲೆ ಎಂದು ಪರಿಗಣಿತವಾಗುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವಾಗಬೇಕಿದೆ ; ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ
ಶಿರಸಿ : ನೂರಾರು ವರ್ಷಗಳಿಂದ ಜನರೇ ಬೆಳೆಸಿಕೊಂಡು ಬರುತ್ತಿರುವ ಕಲೆ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಯಕ್ಷಗಾನ ಕಲೆ ಎಂದು ಖ್ಯಾತ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನೆಮ್ಮದಿ ರಂಗಧಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ ಹಾಸ್ಯಗಾರ ಅವರು ಬರೆದ ಯಕ್ಷಗಾನ ಸಂಶೋಧನಾ ಗ್ರಂಥ ದಶರೂಪಕಗಳ ದಶಾವತಾರ ಕೃತಿಯನ್ನು ಬಿಡುಗಡೆಗೊಳಿಸಿ … Continued