ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued

ಮಂಗಳೂರು ವಿವಿ ‘ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ ‘ದಶರೂಪಕಗಳ ದಶಾವತಾರ’ ಸಂಶೋಧನಾ ಪುಸ್ತಕ ಆಯ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ​​​​ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕೊಡಮಾಡುವ 2024ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ಹಿರಿಯ ಅರ್ಥದಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್.ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ವೇಷಧಾರಿ ಸದಾಶಿವ ಶೆಟ್ಟಿಗಾರ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, … Continued