ಯಲ್ಲಾಪುರ | ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು, ಒಬ್ಬನ ಶವ ಪತ್ತೆ

ಯಲ್ಲಾಪುರ : ಬೇಡ್ತಿ ನದಿಗೆ ಮೀನು ಹಿಡಿಯಲು ಹೋದಾಗ ಮೀನು ಹಿಡಿದು ವಾಪಸು ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೆ ನೀರು ಹೆಚ್ಚಾಗಿ ಇಬ್ಬರು ಕೊಚ್ಚಿ ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನಸರದ ಬಳಿ ನಡೆದಿದ್ದು, ಸೋಮವಾರ ಒಬ್ಬನ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. 8 ಮಂದಿ ಸೇರಿ ಕವಲಗಿ ಹಳ್ಳ ದಾಟಿ … Continued

ಯಲ್ಲಾಪುರ: ಅಪಘಾತದಲ್ಲಿ ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ನಿಧನ

ಯಲ್ಲಾಪುರ: ಬಡಗುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ  ಬಾಳೆಹದ್ದ (59) ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಯಲ್ಲಾಪುರ ಮಧ್ಯದ ರಾಜ್ಯ ಹೆದ್ದಾರಿಯಲ್ಲಿ ಹಿತ್ಳಳ್ಳಿಯಲ್ಲಿ ಬಳಿ ಸಂಭವಿಸಿದ ಅಪಘಾತದಲ್ಲಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಯಕ್ಷಗಾನ ಭಾಗವತಿಕೆ ಹಾಗೂ ಸಂಗೀತಗಾರರೂ ಆಗಿದ್ದ ಯಲ್ಲಾಪುರ ತಾಲ್ಲೂಕಿನ ತಿಮ್ಮಪ್ಪ ಭಾಗವತ ಬಾಳೆಹದ್ದ ಎರಡು ಕಾರುಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ನಿಧನರಾದರು. ಶಿರಸಿ … Continued