ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ
ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued