ಯಲ್ಲಾಪುರ: ತೂಗು ಸೇತುವೆ ಮೇಲೆ ಕಾರು ಚಾಲನೆ, ದರ್ಪದ ವರ್ತನೆಗೆ ಸ್ಥಳೀಯರ ಆಕ್ಷೇಪ | ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಶಿವಪುರ ಗ್ರಾಮಕ್ಕೆ ಅಡ್ಡಲಾಗಿ ಕೊಟ್ಟಿರುವ ತೂಗು ಸೇತುವೆ ಮೇಲೆ ಅಪರಿಚಿತರು ಸೋಮವಾರ ಕಾರನ್ನು ಚಲಾಯಿಸಿಕೊಂಉ ಬಂದಿದ್ದಲ್ಲದೆ ಇದಕ್ಕೆ ಆಕ್ಷೇಪಿಸದ ಸ್ಥಳೀಯರ ಜೊತೆ ದರ್ಪ ತೋರಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದೇ ರೀತಿ ಬಂದವರನ್ನು ವಾಪಸ್‌ ಕಳುಹಿಸಿದ್ದಾರೆ. ಹಾಗೂ ಯಾವುದೇ ಕಾರಣಕ್ಕೂ ತೂಗು ಸೇತುವೆ ಮೇಲೆ ಕಾರು ಮೊದಲಾದ … Continued