ಯಲ್ಲಾಪುರ | ಗುಳ್ಳಾಪುರದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿ ;10 ಮಂದಿ ಸಾವು
ಯಲ್ಲಾಪುರ : ಬುಧವಾರ ಬೆಳ್ಳಂಬೆಳಗ್ಗೆ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ10 ಜನರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುಳ್ಳಾಪುರದ ಬಳಿ ಈ ಅಪಘಾತ ಸಂಭವಿಸಿದ್ದು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಫಯಾಜ್ ಜಮಖಂಡಿ (45), ವಾಸಿಮ್ ಮುಡಿಗೇರಿ (25), ಇಜಾಜ್ … Continued