ಯಲ್ಲಾಪುರ: ತುಡುಗುಣಿಯಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ತುಡುಗುಣಿಯಲ್ಲಿ ಮಹಿಳೆಯೊಬ್ಬಳನ್ನು ಗುರುವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದವರನ್ನು ಸರೋಜಾ ಅಶೋಕ ನಾಯರ್ (೪೫) ಎಂದು ಗುರುತಿಸಲಾಗಿದೆ. ಶಿರಸಿ ಕೆರೆಕೊಪ್ಪದ ಹಾಲಿ ಗೋವಾ ಮಾಪ್ಸಾದ ನಿವಾಸಿ ಕೃಷ್ಣ  ನಾಯ್ಕ (೪೬) ಕೊಲೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸರೋಜಾ ನಾಯರ್ ಅಂಗನವಾಡಿ … Continued

ಯಲ್ಲಾಪುರದಲ್ಲಿ ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಯಲ್ಲಾಪುರ:ಇಲ್ಲಿನ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 21 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ 10ನೇ ತರಗತಿಯ ಒಬ್ಬ ವಿದ್ಯಾರ್ಥಿನಿಗೆ ಈ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ 123 ಜನರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ … Continued