ಸಾಲದ ಹಣ ಮರಳಿ ಕೊಡಲು ತಡವಾಗಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ : ಮನನೊಂದು ರೈತ ಆತ್ಮಹತ್ಯೆ
ಬೆಳಗಾವಿ : ಸಾಲ ಮರಳಿಸಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಪತ್ನಿ ಮತ್ತು ಪುತ್ರನನ್ನು ಗೃಹ ಬಂಧನದಲ್ಲಿ ಇರಿಸಿಕೊಂಡಿದ್ದಕ್ಕೆ ಮನನೊಂದ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಇಸ್ಲಾಂಪುರದಲ್ಲಿ ಬೆಳಕಿಗೆ ಬಂದಿದೆ. ರಾಜು ಖೋತಗಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಮೃತ ರಾಜು ಭೀಕರ ಬರದಿಂದ ಬೆಳೆ ನಷ್ಟವಾದ ನಂತರ … Continued