ಯಮುನಾ ಪ್ರವಾಹ ಪ್ರದೇಶ ಹಾನಿ ಪ್ರಕರಣ : ʼಆರ್ಟ್ ಆಫ್ ಲಿವಿಂಗ್ʼ ಫೌಂಡೇಶನ್‌ಗೆ ₹5 ಕೋಟಿ ದಂಡ ಮರುಪಾವತಿಸಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ :  ಶ್ರೀ ಶ್ರೀ ರವಿಶಂಕರ್ ನೇತೃತ್ವದ ‘ಆರ್ಟ್ ಆಫ್ ಲಿವಿಂಗ್’ (Art of Living) ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಿಂದ  ದೊಡ್ಡ ರಿಲೀಫ್ ಸಿಕ್ಕಿದ್ದು, 2016ರಲ್ಲಿ ದೆಹಲಿಯ ಯಮುನಾ ನದಿ ಪ್ರವಾಹ ಪ್ರದೇಶದಲ್ಲಿ ನಡೆದ ‘ವಿಶ್ವ ಸಂಸ್ಕೃತಿ ಉತ್ಸವ’ದಿಂದ ಪರಿಸರಕ್ಕೆ ಹಾನಿಯಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಈಗ ಆಸ್ಪತ್ರೆಗೆ ದಾಖಲು..!

ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಲುಷಿತ ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ಕೆಲವೇ ದಿನಗಳಲ್ಲಿ ರಾಮಮನೋಹರ ಲೋಹಿಯಾ(ಆರ್‌ಎಂಎಲ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತಗೊಂಡಿರುವ ಯಮುನಾ ನದಿಯನ್ನು ಶುಚಿಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ವೇಳೆ ಈವರೆಗೂ ಯಮುನಾ ನದಿಯನ್ನು ಶುಚಿಗೊಳಿಸದ ಆಪ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವೀರೇಂದ್ರ ಸಚದೇವ … Continued