ಯಾಣಕ್ಕೆ ಭೇಟಿ ನೀಡಿದ ನಟ ಶಿವರಾಜಕುಮಾರ ; 29 ವರ್ಷಗಳ ಹಿಂದೆ ನಡೆದ ʼನಮ್ಮೂರ ಮಂದಾರ ಹೂವೆʼ ಸಿನೆಮಾ ಚಿತ್ರೀಕರಣದ ಮೆಲುಕು

ಕಾರವಾರ: ಖ್ಯಾತ ಚಲನಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ( Shiva Rajkumar) ಇತ್ತೀಚೆಗೆ ಅನಾರೋಗ್ಯದಿಂದ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಅವರು ಈಗ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿತಾಣವಾಗಿರುವ ಯಾಣ (Yana)ಕ್ಕೆ ಭೇಟಿ ನೀಡಿದ್ದಾರೆ. ಈ ಮೊದಲು ಅವರು 29 ವರ್ಷದ ಹಿಂದೆ ಯಾಣದಲ್ಲಿ ಚಿತ್ರೀಕರಣವಾಗಿದ್ದ ನಮ್ಮೂರ ಮಂದಾರಹೂವೆ ಸಿನಿಮಾ … Continued

ಮನೆಯ ಅಟ್ಟದಲ್ಲಿ ಅಡಗಿದ್ದ ಬೃಹತ್‌ ಕಾಳಿಂಗ ಸರ್ಪ ಹಿಡಿದ ಉರಗ ತಜ್ಞ ಪವನ್, ವಿಡಿಯೋದಲ್ಲಿ ಸೆರೆ..

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣದಲ್ಲಿ ಮನೆಯೊಂದರ ಅಟ್ಟದ ಮೇಲೆ ಸೇರಿಕೊಂಡಿದ್ದ ಕಾಳಿಂಗ ಹಾವನ್ನು ಸೆರೆ ಹಿಡಿಯಲಾಗಿದೆ. ಉರಗ ತಜ್ಞ ಪವನ್ ನಾಯ್ಕ ಮನೆಯೊಳಗೆ ಸೇರಿಕೊಂಡಿದ್ದ ಬೃಹತ್‌ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿದ್ದಾರೆ. ಇದು ಸುಮಾರು 8ರಿಂದ 10 ಅಡಿಗಳಷ್ಟು ಉದ್ದವಿರಬಹುದು. ಮನೆ ಮೂಲೆಯಲ್ಲಿ ಸಾಮಾನು ಸರಂಜಾಮುಗಳ ಮಧ್ಯೆ ಸೇರಿಕೊಂಡಿದ್ದ ಹಾವನ್ನು … Continued