ಯಶಸ್ವಿನಿ ಯೋಜನೆ ಅಕ್ಟೋಬರ್‌ 2ರಿಂದ ಮರುಜಾರಿ: ಸಚಿವ ಸೋಮಶೇಖರ

ಬೆಂಗಳೂರು: ‘ಯಶಸ್ವಿನಿ’ ಯೋಜನೆಯನ್ನು ಹಾಲಿ ಇರುವ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಿಸಿ ಬರುವ ಅಕ್ಟೋಬರ್‌ 2ರಿಂದ ಮರುಜಾರಿ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ವಿಧಾನ ಪರಿಷತ್ತಿಗೆ ತಿಳಿಸಿದರು. ಕಾಂಗ್ರೆಸ್‌ನ ಪ್ರಕಾಶ ರಾಥೋಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಬಜೆಟ್‌ನಲ್ಲಿ 300 ಕೋಟಿ ರು. … Continued