ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾರ್ಚ್ 31ರ ವರೆಗೆ ವಿಸ್ತರಣೆ

ಬೆಂಗಳೂರು: ಸಹಕಾರಿ ಸಂಘದ ಸದಸ್ಯರು, ರೈತರಿಗೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿ ಮತ್ತು ಹೊಸ ಸದಸ್ಯರ ನೋಂದಣಿ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಜನ ಯೋಜನೆಗೆ ನೋಂದಾಯಿಸಿಕೊಳ್ಳತೊಡಗಿದ್ದಾರೆ. ಹೀಗಾಗಿ ಅವಧಿ ವಿಸ್ತರಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದನ್ನು ಪರಿಗಣಿಸಿ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಸಹಕಾರಿ … Continued