ಜನ ಕಲ್ಯಾಣೋತ್ಸವ ರಾಜ್ಯ ಮಟ್ಟದ ಕಥಾ ಸ್ಪರ್ಧೆ: ಶಿರಸಿಯ ಯಶಸ್ವಿನಿ  ಶ್ರೀಧರಮೂರ್ತಿಗೆ ಪ್ರಥಮ ಬಹುಮಾನ

ಬೆಳಗಾವಿ: ಬೆಳಗಾವಿಯ ಪ್ರಾದೇಶಿಕ ಪತ್ರಿಕೆ ಹಸಿರು ಕ್ರಾಂತಿ ಸಂಸ್ಥಾಪಕರೂ, ರೈತ ನಾಯಕರೂ ಆಗಿದ್ದ ದಿ. ಕಲ್ಯಾಣರಾವ್ ಮುಚಳಂಬಿ ಸಂಸ್ಮರಣಾರ್ಥ ನಡೆಯಲಿರುವ ಜನಕಲ್ಯಾಣೋತ್ಸವ ನಿಮಿತ್ತ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಅಜ್ಜಿಬಳದ ಯಶಸ್ವಿನಿ ಶ್ರೀಧರಮೂರ್ತಿ ಪ್ರಥಮ ಬಹುಮಾನಕ್ಕೆ ಭಾಜನರಾಗಿದ್ದಾರೆ. ಬೆಳಗಾವಿಯ ಹಿರಿಯ ಕತೆಗಾರ್ತಿ ಸುನಂದಾ ಹಾಲಭಾವಿ ಅವರು ಎರಡನೇ ಬಹುಮಾನಕ್ಕೆ … Continued