ವೀಡಿಯೊ ವಿವೇಕಾನಂದ, 48 ಗಂಟೆಗಳ ಒಳಗೆ ವರ್ಗಾವಣೆ ಪಟ್ಟಿಯಲ್ಲಿ ನುಸುಳಿದ್ದು ಹೇಗೆ..? ಗುಪ್ತವಾರ್ತೆಯಿಂದ ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದದ್ದು ಹೇಗೆ? :ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು..

ಬೆಂಗಳೂರು: “ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವೀಡಿಯೊದಲ್ಲಿ ನುಸುಳಿದ್ದ ವಿವೇಕಾನಂದ ಎಂಬವರು 48 ಗಂಟೆಗಳ ಒಳಗಾಗಿಯೇ ವರ್ಗಾವಣೆ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ವೀಡಿಯೊ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ … Continued

ದಾಖಲೆ ಬಿಡುಗಡೆ ಮಾಡಿ ”ತಾನು ಕಳ್ಳ ಪರರ ನಂಬ” ಎಂದು ಕುಮಾರಸ್ವಾಮಿಗೆ ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಸಂಭಾಷಣೆ ವೀಡಿಯೊ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಲ್ಲಿದದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕುಮಾರಸ್ವಾಮಿ ಆರೋಪ ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ, ಯತೀಂದ್ರ ಸಿದ್ದರಾಮಯ್ಯ ಯಾವ ವರ್ಗಾವಣೆ ಬಗ್ಗೆ ಕೂಡ … Continued

ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ: ಸಿಎಂ ಪುತ್ರನ ವೀಡಿಯೊ ಬಿಡುಗಡೆ ಮಾಡಿ ಜನರಿಗೆ ಉತ್ತರಕೊಡಿ ಎಂದು ಎಚ್‌ಡಿಕೆ ಸವಾಲು

ಬೆಂಗಳೂರು: ಕಾಸಿಗಾಗಿ ಹುದ್ದೆ (#CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೊ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ … Continued