ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ: ಯತ್ನಾಳ ಆರೋಪ
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ … Continued