ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ ; ಯತ್ನಾಳ ಭವಿಷ್ಯ

ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಈಗ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡುತ್ತಿರುವವರಿಗೆ ಅದು ಸಿಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದಿನ ಮುಖ್ಯಮಂತ್ರಿ … Continued

ಯತ್ನಾಳ ಉಚ್ಚಾಟನೆ ಆದೇಶ ಏ.10ರೊಳಗೆ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ : ಬಿಜೆಪಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಏಪ್ರಿಲ್‌ 10ರ ಒಳಗೆ ಬಸನಗೌಡ ಪಾಟೀಲ ಯತ್ನಾಳ​ ಅವರ ಉಚ್ಚಾಟನೆ ಮಾಡಿರುವ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಏಪ್ರಿಲ್‌ 13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ​ ಅವರನ್ನು … Continued

ಸತ್ಯವಂತರಿಗಿದು ಕಾಲವಲ್ಲ…ದುಷ್ಟರಿಗೆ ಸುಭಿಕ್ಷ ಕಾಲ… : ಪಕ್ಷದಿಂದ ತಮ್ಮ ಉಚ್ಚಾಟಿಸಿದ್ದಕ್ಕೆ ಬಿಜೆಪಿಗೆ ಮಾರ್ಮಿಕವಾಗಿ ತಿವಿದ ಯತ್ನಾಳ

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪುರಂದರ ದಾಸರ ಉಕ್ಕಿಯನ್ನು ಉಲ್ಲೇಖಿಸಿ ಬಿಜೆಪಿಗೆ ಮಾರ್ಮಿಕವಾಗಿ ಟಾಂಗ್‌ ನೀಡಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿರುವ ಅವರು, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ ಎಂದು ಪುರಂದರ ದಾಸರ ಹೇಳಿದ್ದಾರೆ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು … Continued

ಬಿಜೆಪಿ ಹೈಕಮಾಂಡ್‌ ಬುಲಾವ್ ; ದಿಢೀರ್‌ ದೆಹಲಿಗೆ ತೆರಳಿದ ವಿಜಯೇಂದ್ರ

ಬೆಂಗಳೂರು : ಕದೆಹಲಿ ಚುನಾವಣೆ ಮುಗಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದೆ. ಭಾನುವಾರ ಸಂಜೆ ಬಿ. ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿ ವಿಮಾನವೇರಿದ್ದಾರೆ. ದೆಹಲಿಗೆ ಬರುವಂತೆ ಹೈಕಮಾಂಡ್‌ನಿಂದ ಫೋನ್‌ ಕರೆ ಬಂದ ನಂತರ ದಾವಣಗೆರೆಗೆ ಹೋಗುತ್ತಿದ್ದ ಬಿ. ವೈ. ವಿಜಯೇಂದ್ರ ಅವರಿಗೆ ನೆಲಮಂಗಲದಿಂದ ಬೆಂಗಳೂರಿಗೆ … Continued

ಐಸಿಸ್‌ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ: ಯತ್ನಾಳ ಆರೋಪ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ … Continued

ಹಿಂದುತ್ವ-ಗೋಮಾತೆ ಹೆಸರಲ್ಲಿ ಯತ್ನಾಳ, ಡಿಕೆ ಶಿವಕುಮಾರ ಹೆಸರಲ್ಲಿ ಬಸವರಾಜ ಶಿವಗಂಗಾ ಪ್ರಮಾಣವಚನ

ಬೆಂಗಳೂರು : ನೂತನವಾಗಿ ಆಯ್ಕೆಗೊಂಡಿರುವ ಎಲ್ಲ ಶಾಸಕರಿಗೂ ಇಂದು ಸೋಮವಾರದಿಂದ ಆರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಮಾಣವಚನ ಬೋಧನೆ ಕಾರ್ಯಕ್ರಮ ನಡೆಯುತ್ತಿದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹಿಂದುತ್ವ ಹಾಗೂ ಗೋಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಶಾಸಕ ಬಸವರಾಜ ಶಿವಗಂಗಾ ಅವರು ಡಿ ಕೆ ಶಿವಕುಮಾರ ಅವರ ಹೆಸರಿನಲ್ಲಿ ಅವರು ಪ್ರಮಾಣವಚನ … Continued

2,500 ಕೋಟಿ ಕೊಡಿ ನಿಮ್ಮನ್ನ ಸಿಎಂ ಮಾಡ್ತೀವಿ ಎಂದು ದೆಹಲಿಯಿಂದ ಬಂದ ಕೆಲವರು ಹೇಳಿದ್ರು: ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್

ಬೆಳಗಾವಿ: ದೆಹಲಿಯಿಂದ ಕೆಲವರು ನಿಮ್ಮನ್ನು ಮುಖ್ಯಮಂತ್ರಿ ಮಾಡ್ತೀವಿ 2500 ಕೋಟಿ ರೂ. ಕೊಡಿ ಎಂದು ಹೇಳುತ್ತ ಬಂದಿದ್ದರು ಎಂಬ ಸ್ಫೋಟಕ ಹೇಳಿಕೆ ನೀಡಿರುವ ಬಿಜೆಪಿ ಶಾಶಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಮದುರ್ಗದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಕೆಲವರು ಹಣ ಮಾಡಲು ಹೀಗೆಲ್ಲ ಮಾಡುತ್ತಾರೆ. ದೆಹಲಿಗೆ ಕರೆದುಕೊಂಡು ಹೋಗಿ ಸೋನಿಯಾಗಾಂಧಿ, ಜೆ.ಪಿ ನಡ್ಡಾ … Continued

ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ, ಬಾಯಿಬಿಟ್ರೆ ಅದು ಬೇರೆಯಾಗುತ್ತೆ: ಯತ್ನಾಳ್

ವಿಜಯಪುರ: ಉಪಚುನಾವಣೆ ಪ್ರಚಾರ ಸಮರ ತಾರಕಕ್ಕೇರಿದ್ದು, ಬಿಜೆಪಿಯಿಂದ ಕಾಂಗ್ರೆಸ್​ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿರುವ ಬೆನ್ನಿಗೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಹುಲ್​ ಗಾಂಧಿಯದ್ದು ಹುಚ್ಚರ ಕಂಪನಿ ಎಂದು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಹಾಗೂ ಆಲಮೇಲದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ. ಬಾಯಿಬಿಟ್ಟರೆ … Continued

ತಮ್ಮ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದ ಮೂವರು ಮಂತ್ರಿಯಾಗದಂತೆ ನೋಡಿಕೊಂಡ ಯಡಿಯೂರಪ್ಪ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ … Continued

ನಾನು ಕೇಂದ್ರ ಸಚಿವನಾಗಿದ್ದಾಗ ಯಡಿಯೂರಪ್ಪ ಮಂತ್ರಿಯೂ ಆಗಿರಲಿಲ್ಲ: ಯತ್ನಾಳ ಗುಡುಗು

posted in: ರಾಜ್ಯ | 0

ಮೈಸೂರು: ‌ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೆ ಗುಡುಗಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ಆಗಲೇ … Continued