ಮೇ 2ರ ನಂತರ ಏನೇನು ಬದಲಾವಣೆಯಾಗುತ್ತದೆ ಕಾದುನೋಡಿ:ಯತ್ನಾಳ

ಬೆಳಗಾವಿ : ಮುಖ್ಯಮಂತ್ರಿ ಯಡಿಯೂರಪ್ಪನವರು ಮೀಸಲಾತಿ ಕೊಡದಿದ್ರೂ ಪರವಾಗಿಲ್ಲ. ಯಾರು ಹೊಸ ಮುಖ್ಯಮಂತ್ರಿಯಾಗುತ್ತಾರೆಯೋ ಅವರು ಕೊಡುತ್ತಾರೆ. ಮೇ 2ರ ನಂತರ ಏನೇನು ಬದಲಾವಣೆ ಆಗುತ್ತದೆ ಕಾದು ನೋಡಿ.. ಬದಲಾವಣೆ ಖಚಿತ ಬರೆದಿಟ್ಟುಕೊಳ್ಳಿ. ಉತ್ತರ ಕರ್ನಾಟಕದವರೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪ್ರಚಾರಕ್ಕೆ … Continued

ಏನಂತ ತಿಳಿದುಕೊಂಡಿದ್ದಾನೆ ಅವನು ಎಂದು ಏಕವಚನದಲ್ಲಿ ಯತ್ನಾಳ ಜರೆದ ಸಚಿವ ನಿರಾಣಿ

ಬೆಳಗಾವಿ: ಬಸನಗೌಡ ಪಾಟೀಲ ಯತ್ನಾಳ ಹಿರಿಯರು. ಅಂಥವರು ನಮ್ಮ ಪಕ್ಷದಲ್ಲಿದ್ದುಕೊಂಡು ನಮ್ಮ ಪಕ್ಷದವರನ್ನೇ ಟೀಕೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಚಿವ ಮುರುಗೇಶ ನಿರಾಣಿ ಪ್ರಶ್ನಿಸಿದರು. ಬೆಳಗವಾವಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸಿರುವುದಕ್ಕೆ ಕಿಡಿಕಾರಿದರು. ಯತ್ನಳ ಅವರಿಗೆ ಟೀಕೆ ಮಾಡಲೇಬೇಕು ಎಂದರೆ ಅವರು ರಾಜೀನಾಮೆ ಕೊಟ್ಟು ಹೊರಗಡೆ … Continued

ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ..? ಕ್ಯಾಬಿನೆಟ್‌ ಸಚಿವರಿಗೆ ಅಧಿಕಾರ ಇಲ್ಲವೆಂದ್ರೆ ಹೇಗೆ?: ಈಶ್ವರಪ್ಪ ಪರ ಯತ್ನಾಳ್ ಬ್ಯಾಟ್‌ ‌

ವಿಜಯಪುರ: ಸಚಿವ ಈಶ್ವರಪ್ಪನವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಡಿದ ಆರೋಪಕ್ಕೆ ಮಹತ್ವ ನೀಡಬೇಕು.ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಶ್ವರಪ್ಪ ಪರ ಬ್ಯಾಟ ಬೀಸಿದ್ದಾರೆ. ವಿಜಯಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ಈ ಹಿಂದೆ ಕಟ್ಟಿದವರಲ್ಲಿ ಈಶ್ವರಪ್ಪ ಕೂಡ ಒಬ್ಬರು. … Continued

ಯತ್ನಾಳ ಆರೋಪಗಳಿಗೆ ಈಶ್ವರಪ್ಪ ಬೀಗಮುದ್ರೆ: ಕಾಂಗ್ರೆಸ್‌ ಟೀಕೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಡುತ್ತಿದ್ದ ಆರೋಪಗಳಿಗೆ ಸಚಿವ ಕೆ.ಎಸ್‌. ಈಶ್ವರಪ್ಪ ಬೀಗಮುದ್ರೆ ಒತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ. ಬಿಜೆಪಿ ವಿರುದ್ಧ ಟ್ವೀಟ್‌ ಮಾಡಿದ ಕಾಂಗ್ರೆಸ್‌, ಬಿಜೆಪಿ ಸರಕಾರದಲ್ಲಿ ಭೃಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತವಿದ್ದು, ರಾಜ್ಯ ಅನಾಥವಾಗಿದೆ ಎಂದು ತಿಳಿಸಿದೆ. ಬಿಜೆಪಿ ಕೂಡಲೇ ಸರಕಾರವನ್ನು ವಿಸರ್ಜಿಸಬೇಕು. ಕೊರೊನಾ ಸೋಂಕಿನಲ್ಲಿ ಭೃಷ್ಟಾಚಾರ, ನೆರೆ ಪರಿಹಾರದಲ್ಲಿ ಭೃಷ್ಟಾಚಾರ, ವರ್ಗಾವಣೆ, … Continued

ಸಿಎಂ ಬಿಎಸ್‌ವೈ ಭೇಟಿ ಮಾಡಿದ ಹಲವು ಶಾಸಕರು: ಯತ್ನಾಳ ಮೇಲೆ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ ಸುಮಾರು ೩೦ ಶಾಸಕರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಈ ಶಾಸಕರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇಂತಹ … Continued

ಯತ್ನಾಳಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಲಿ: ರೇಣುಕಾಚಾರ್ಯ ಸವಾಲು

ದಾವಣಗೆರೆ : ಸಿಎಂ ಬದಲಾವಣೆ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಯನ್ನು ಖಂಡಿಸಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡು ಎಂದು ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್ ಅವರಂಥ ಹಿರಿಯ ನಾಯಕರೇ ಹೊರತು ನಿನ್ನಂಥ ನಾಯಕರಲ್ಲ ಎಂದು ರೇಣುಕಾಚಾರ್ಯ ಯತ್ನಾಳ ವಿರುದ್ಧ ಹರಿಹಾಯ್ದಿದ್ದಾರೆ. … Continued

ಬಿಜೆಪಿಯಲ್ಲೇ ಜಂಗೀ ಕುಸ್ತಿ: ಯತ್ನಾಳ ಹೀಗೆ ಮಾತಾಡಿದ್ರೆ ಉಚ್ಚಾಟನೆಗೆ ಒತ್ತಾಯಿಸ್ಬೇಕಾಗುತ್ತೆ ಎಂದ ರೇಣುಕಾಚಾರ್ಯ

ಬೆಂಗಳೂರು: : ವಿಧಾನಸೌಧದಲ್ಲಿ ಮಂಗಳವಾರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ, ಯತ್ನಾಳ್ ಅವರೇ ನಾಟಕ ಮಾಡುವುದನ್ನು ಬಿಡಿ, ಏಕೆ ಪದೇ ಪದೆ ಯಡಿಯೂರಪ್ಪ ಕುಟುಂಬದವರನ್ನು ಟಾರ್ಗೆಟ್ ಮಾಡಿಕೊಂಡು ಹೇಳಿಕೆ ನೀಡಿಕೊಂಡು ಓಡಾಡುತ್ತೀರಿ. ನಿಮಗೆ … Continued

ಯತ್ನಾಳ ಪ್ರಖರ ಹಿಂದುತ್ವವಾದಿ: ಸಚಿವ ಈಶ್ವರಪ್ಪ

ಕಾಂಗ್ರೆಸ್‌ ಹಾಗೂ ಮುಸ್ಲಿಂ ಲೀಗ್‌ ಹೊರತುಪಡಿಸಿ ಯಾವುದೇ ಪಕ್ಷಗಳೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಬಿಜೆಪಿಯಲ್ಲಿ ಮಡಿವಂತಿಕೆ ಎಂಬುದಿಲ್ಲ, ಆದರೆ ಕಾಂಗ್ರೆಸ್‌ ದೇಶವನ್ನು ದಿವಾಳಿ ಮಾಡಿದ ಪಕ್ಷವಾಗಿದ್ದರೆ, ಮುಸ್ಲಿಂ ಲೀಗ್‌ ಪಕ್ಷ ದೇಶ ವಿರೋಧಿ ಪಕ್ಷವಾಗಿದೆ ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಜೆಡಿಎಸ್‌ ಬಿಜೆಪಿಗೆ ಕೈಕೊಟ್ಟಿದೆ. ಜೆಡಿಎಸ್‌ ಕೈಕೊಡುವುದರಲ್ಲಿ … Continued

ಯತ್ನಾಳ ಪರ ವಿಶ್ವನಾಥ ಬ್ಯಾಟಿಂಗ್‌

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಮಾಡಿರುವ ಆರೋಪದಲ್ಲಿ ನ್ಯಾಯವಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷ, ಸರ್ಕಾರದ ವಿರುದ್ಧ ಹೇಳಿಕೆ ನೀಡಿಲ್ಲ ಅಲ್ಲದೆ ಜನ ವಿರೋಧಿ ಭಾಷಣಗಳನ್ನೂ ಮಾಡಿಲ್ಲ, ಸರ್ಕಾರದ … Continued

ಯತ್ನಾಳ ದಿಢೀರ್‌ ದೆಹಲಿ ಭೇಟಿ ಕಾರಣ ಬಹಿರಂಗ

ಶಾಸಕ ಬಸನಗೌಡ ಪಾಟೀಲ ಯತ್ನಾಳ ದೆಹಲಿಗೆ ಭೇಟಿ ನೀಡಿದ ಕಾರಣ ಬಹಿರಂಗಗೊಂಡಿದೆ. ವಿಜಯಪುರದ ಶ್ರೀ ಸಿದ್ದೆಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ಬ ಅಟಲ್‌ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್‌ಇ ನೋಂದಣಿ ಕಾರ್ಯಕ್ಕಾಗಿ ಯತ್ನಾಳ ದೆಹಲಿಗೆ ಹೋಗಿದ್ದಾರೆ. ಪಕ್ಷದ ಹೈಕಮಾಂಡ್‌ನಿಂದ ಯಾವುದೇ ಬುಲಾವ್‌ ಬಂದಿಲ್ಲ. ಯಾವುದೇ ಮುಖಂಡರನ್ನು ಭೇಟಿ ಮಾಡಲು ಹೋಗಿಲ್ಲ ಎಂದು ಯತ್ನಾಳ … Continued