ಹುಬ್ಬಳ್ಳಿಯಲ್ಲಿ ಸನ್ಯಾಸ ದೀಕ್ಷಾ ಸಮಾರಂಭದ ಪ್ರಯುಕ್ತ ಗಿರಿನಾರ ಭಾವಯಾತ್ರೆ

ಹುಬ್ಬಳ್ಳಿ: ಜೈನ ಮರುಧರ ಸಂಘ ಹಾಗೂ ಕೇಶ್ವಾಪುರ ಜೈನ ಸಂಘದ ಆಶ್ರಯದಲ್ಲಿ ೧೦ ಜನರ ಸನ್ಯಾಸ ದೀಕ್ಷಾ ಸಮಾರಂಭದ ನಿಮಿತ್ತ ಗಿರಿನಾರ ಭಾವಯಾತ್ರೆ ನಡೆಯಿತು. ಕೇಶ್ವಾಪುರದ ಅರಿಹಂತ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಚಾರ್ಯ ಅಭಯಶೇಖರ ಸುರೀಶ್ವರಜಿ, ಆಚಾರ್ಯ ಅಜಿತಶೇಖರ ಸುರೀಶ್ವರಜಿ, ಆಚಾರ್ಯ ವಿಮಲಬೋಧಿ ಸುರೀಶ್ವರಜಿ, ಸಾಧ್ವಿ ಚರಿತ್ರವರ್ಧನನಾಶ್ರೀಜಿ, ಸಾಧ್ವಿ ಜ್ಯೋತಿವರ್ಧನಾಶ್ರೀಜಿ ಭಾವಯಾತ್ರೆಯನ್ನು ಬೀಳ್ಕೊಟ್ಟರು. ನಂತರ ಸನ್ಯಾಸ … Continued