ಹೆಲ್ಪ್ ಡೆಸ್ಕ್ -ಹೆಲ್ಪ್ ಲೈನ್ ಸ್ಥಾಪಿಸಿ, ಕೊರೊನಾ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಕಳುಹಿಸಿ: ಗ್ರಾಪಂ ಅಧ್ಯಕ್ಷ-ಪಿಡಿಒಗಳಿಗೆ ಸಿಎಂ ಸೂಚನೆ
ಬೆಂಗಳೂರು: ಕೊರೊನಾ 2ನೇ ಅಲೆ ಮೊದಲನೆ ಅಲೆಗಿಂತ ಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ ಮತ್ತು ತ್ವರಿತವಾಗಿ ವ್ಯಾಪಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ವ್ಯಾಪಕವಾಗಿ ಹರಡುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅವರು ಬುಧವಾರ ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯತಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ … Continued