ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮರುಪರಿಗಣಿಸಲು ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಲಂಚ … Continued

ಮುಂದಿನ ಎರಡು ತಿಂಗಳಲ್ಲಿ ರಾಜ್ಯದ ಆರು ಕಡೆ ಬಿಜೆಪಿ ಸಮಾವೇಶ : ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದ ಆರು ಕಡೆ ದೊಡ್ಡ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು, ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ … Continued

ವಿಜಯೇಂದ್ರ ಸ್ಪರ್ಧೆ ವಿಚಾರ: ಬಿಜೆಪಿ ವರಿಷ್ಠರ ತೀರ್ಮಾನವೇ ಅಂತಿಮ ಎಂದ ಯಡಿಯೂರಪ್ಪ

ಬೆಂಗಳೂರು: ‘ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ನನ್ನ ಮಗ ಬಿ.ವೈ. ವಿಜಯೇಂದ್ರಗೆ ಬಿಟ್ಟು ಕೊಡುವುದಾಗಿ ಅಲ್ಲಿನ ಜನರ ಒತ್ತಾಯಕ್ಕೆ ಮಣಿದು ಶುಕ್ರವಾರ ಹೇಳಿಕೆ ನೀಡಿದ್ದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶನಿವಾರ ಹೇಳಿದ್ದಾರೆ. ಶನಿವಾರ ಮಾಧ್ಯದಮವರ ಜೊತೆ ಮಾತನಾಡಿದ ಅವರು, ಶುಕ್ರವಾರ ನಾನು ನೀಡಿದ ಹೇಳಿಕೆಯಿಂದ … Continued

ಸಿಎಂ ಬೊಮ್ಮಾಯಿ-ಬಿಎಸ್‌ವೈ ಜೊತೆಗೆ ಸಭೆ ನಂತರ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್

ಬೆಂಗಳೂರು: ಪ್ರಬಲ ಖಾತೆಗೆ ಬಿಗಿಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಈಗ ಹಿಂದೆ ಸರಿದಿದ್ದಾರೆ. ಬುಧವಾರ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ನಡೆಸಿದ ಸಭೆ ಯಶಸ್ವಿಯಾಗಿದ್ದು, ಅದರ ನಂತರ ಅವರು ರಾಜೀನಾಮೆ ನಿರ್ದಾರದಿಂದ ಹಿಂದೆ ಸರದಿದ್ದಾರೆ. ಈ ಹಿಂದೆ ಪ್ರತ್ಯೇಕ ಜಿಲ್ಲೆಗೆ ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ … Continued

ನಾನು ಕೇಂದ್ರ ಸಚಿವನಾಗಿದ್ದಾಗ ಯಡಿಯೂರಪ್ಪ ಮಂತ್ರಿಯೂ ಆಗಿರಲಿಲ್ಲ: ಯತ್ನಾಳ ಗುಡುಗು

posted in: ರಾಜ್ಯ | 0

ಮೈಸೂರು: ‌ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೆ ಗುಡುಗಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ಆಗಲೇ … Continued