ಯಲ್ಲಾಪುರ | ಪತ್ರಕರ್ತ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆಗೆ ಸಂಕಲ್ಪ ಪ್ರಶಸ್ತಿ ಪ್ರದಾನ
ಯಲ್ಲಾಪುರ: ಕಲಾರಾಧನೆ ಮಾಡುತ್ತ ಸಂಕಲ್ಪ ಸಂಸ್ಥೆ ಬೆಳೆದು ಬಂದಿದೆ,ಉತ್ಸವವೂ ನಿರಂತರವಾಗಿರುತ್ತದೆ ಎಂದು ಶಿರಳಗಿ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮೀಜಿ ನುಡಿದರು. ಅವರು ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ 39 ನೇ ಸಂಕಲ್ಪ ಉತ್ಸವದಲ್ಲಿ ಸಾಧಕರಿಗೆ ಸಂಕಲ್ಪ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಂಕಲ್ಪ ಜ್ಞಾನ ಯಜ್ಞದ ಮೂಲಕ ಭಗವಂತನನ್ನು … Continued