ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: : ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23 ರಿಂದ 25 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಮೇ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮಂಡ್ಯ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಜೋರು : ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಜೋರಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 3ರಿಂದ ಮೇ 6ರ ವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ,ಮೈಸೂರು, ಚಿತ್ರದುರ್ಗ, … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌.. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ಇನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯುಗಾದಿಯ ಮಾರನೇ ದಿನ ಬುಧವಾರ ಪ್ಲವ ಸಂವತ್ಸರದ ಮೊದಲ ಮಳೆ ರಾಜಧಾನಿ ಬೆಂಗಳೂರಿಗೆ ತಂಪೆರೆದಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತವರಣವಿದ್ದು, ಮಳೆಯಾಗುವ ಬಗ್ಗೆ ಮೊದಲೇ ಹವಾಮಾನ ಇಲಾಖೆ ವರದಿ ಮಾಡಿತ್ತು. … Continued

ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 12 ರ ನಂತರ ಮಳೆ ಬಿರುಸುಗೊಳ್ಳಲಿದ್ದು, ಏಪ್ರಿಲ್ 14, 15 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ … Continued