ಯೆಮನ್ ಕರಾವಳಿ ಬಳಿ ಕೆಂಪು ಸಮುದ್ರದಲ್ಲಿ ಹಡಗಿನ ಮೇಲೆ ದಾಳಿ : ಮುಳುಗಿದ ಹಡಗು, 13 ಭಾರತೀಯರ ರಕ್ಷಣೆ

ನವದೆಹಲಿ : ಯೆಮನ್ ಕರಾವಳಿ ಸಮೀಪ ಮಂಗಳವಾರ (ಆಗಸ್ಟ್‌ 4) ಭಾರತದ ಧ್ವಜ ಹೊಂದಿದ್ದ ಎಂಎಸ್‌ವಿ ಫೈಝ್ ನೂರ್ ಓಲಿಯಾ (MSV Faize Noore Oliya) ಎಂಬ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ ನಡೆದ ಪರಿಣಾಮ ಹಡಗುಮುಳುಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. ಹಡಗಿನಲ್ಲಿ ಒಟ್ಟು 14 ಸಿಬ್ಬಂದಿ ಇದ್ದರು. ಇವರಲ್ಲಿ … Continued

ನಿಮಿಷಾ ಪ್ರಿಯಾಗೆ ಕ್ಷಮಾದಾನ ಇಲ್ಲ: ಯೆಮನ್‌ನಲ್ಲಿ ಕೇರಳದ ನರ್ಸ್‌ನಿಂದ ಹತ್ಯೆಗೀಡಾದ ವ್ಯಕ್ತಿಯ ಸಹೋದರ

ನವದೆಹಲಿ: 2017 ರಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವಳಿಂದ ಕೊಲೆಯಾದ ತಲಾಲ್ ಅಬ್ದೋ ಮೆಹದಿ ಸಹೋದರ ಅಬ್ದೆಲ್ಫತ್ತಾ ಮೆಹದಿ ಹಾಗೂ ಅವರ ಕುಟುಂಬದವರು ಯಾವುದೇ ಕ್ಷಮಾದಾನ ಅಥವಾ ಪರಿಹಾರದ ಪ್ರಸ್ತಾಪವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜುಲೈ 14 ರಂದು ಬಿಬಿಸಿ ಅರೇಬಿಕ್‌ಗೆ ನೀಡಿದ ಸಂದರ್ಶನದಲ್ಲಿ, ಮೆಹದಿ ಕುಟುಂಬದ ‘ಕಿಸಾಸ್’ – ಷರಿಯಾ ಕಾನೂನಿನ ಪ್ರಕಾರ … Continued

ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳ ನರ್ಸ್‌ ಗೆ ಜುಲೈ 16ರಂದು ಗಲ್ಲು

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16 ರಂದು ದೇಶದಲ್ಲಿ ಗಲ್ಲಿಗೇರಿಸಲಾಗುತ್ತದೆ ಎಂದು ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ. ಯೆಮನ್ ಪ್ರಜೆ ತಲಾಲ್ ಅಬ್ದೋ ಮೆಹದಿ ಎಂಬವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾಗೆ ಮರಣದಂಡನೆ ವಿಧಿಸಲಾಗಿದೆ. ಯೆಮನ್‌ನಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬದ್ಧ ಅವಶ್ಯಕತೆಯಾಗಿರುವ … Continued