ಹುಬ್ಬಳ್ಳಿ: ಇಂದು ಯೋಗ ಕಹಳೆ ಕಾರ್ಯಕ್ರಮ
ಹುಬ್ಬಳ್ಳಿ: ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ ಪಾರ್ಕ್ನ ವಿವೇಕ ಜಾಗೃತ ಬಳಗಗಳ ಆಶ್ರಯದಲ್ಲಿ ಸರ್ವೋತೊಮುಖ ಪ್ರಗತಿಗೆ ಪೂರಕವಾದ ‘ಯೋಗ ಕಹಳೆ’ ಕಾರ್ಯಕ್ರಮ ಭಾನುವಾರ ಮೇ ೮ರಂದು ಬೆಳಿಗ್ಗೆ ೧೦:೩೦ ರಿಂದ ವಿದ್ಯಾನಗರದ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ಸಭಾ ಭವನದಲ್ಲಿ ನಡೆಯಲಿದೆ. ಯೋಗ ಕಹಳೆ ಕಾರ್ಯಕ್ರಮದಲ್ಲಿ ಕೋಟದ ಮೂಡುಗಿಳಿಯಾರು ಯೋಗಬನ ವೈದ್ಯಕೀಯ ನಿರ್ದೇಶಕರು ಮತ್ತು ಸರ್ವಕ್ಷೇಮ … Continued