ಮಹಿಷಿ ಪ್ರತಿಷ್ಠಾನ ಯೋಗ – ಪ್ರಕೃತಿ ಚಿಕಿತ್ಸೆ – ಸಂಶೋಧನಾ ಕೇಂದ್ರ

  ಆರೋಗ್ಯವೆಂದರೆ ದೈಹಿಕ, ಮಾನಸಿಕ, ಆಧ್ಯಾತ್ಮಕ, ಸಾಮಾಜಿಕ ಮತ್ತು ಭಾವನಾತ್ಮಕವಾಗಿ ಸಮತೋಲನದಲ್ಲಿರುವುದು. ಈ ರೀತಿಯ ಆರೋಗ್ಯ ಕಾಪಾಡಿಕೊಳ್ಳವದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಪಾತ್ರ ಅತ್ಯಂತ ಮಹತ್ವ ಪೂರ್ಣವಾಗಿದೆ. ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಧಿ ಎಂದು ಕರೆಯಲ್ಪಡುವ ಅತ್ಯಂತ ಪುರಾತನವಾದ ಭಾರತೀಯ ಚಿಕಿತ್ಸಾ ಪದ್ಧತಿ. ಪ್ರಾಕೃತಿಕವಾಗಿಯೇ ನಿರೋಗಿಗಳನ್ನಾಗಿ ಮಾಡುವುದೇ ಈ ಚಿಕಿತ್ಸೆಯ ವಿಶೇಷತೆ. ಪ್ರಕೃತ್ಯಾಧೀನಮಾರೋಗ್ಯಂ ಎಂಬ … Continued