ಸಿಡಿ ಇದ್ದರೆ ಬಿಡುಗಡೆ ಮಾಡ್ಲಿ: ಯೋಗೀಶ್ವರಗೆ ಎಚ್‌ಡಿಕೆ ಸವಾಲು

ರಾಮನಗರ : ಸಚಿವ ಸಿ.ಪಿ‌.ಯೋಗೇಶ್ವರ್ ಮಟ್ಟಕ್ಕೆ ನಾನು ಇಳಿಯಲಾರೆ. ಅವರ ಬಳಿ ಅದೇನೋ ಸಿಡಿ ಇದ್ದರೆ ನಾಳೆಯೇ ಬಿಡುಗಡೆ ಮಾಡಲಿ. ಚನ್ನಪಟ್ಟಣ ಇಲ್ಲ ಎಲ್ಲಾದರೂ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಮಾಡುವುದು ಅವರೊಬ್ಬರಿಗೇ ಅಲ್ಲ, ನನಗೂ ಗೊತ್ತಿದೆ. ಸಚಿವ ಯೋಗೀಶ್ವರ್ ಹೇಳಿರುವಂತ ಆ ಸವಾಲನ್ನ … Continued

ಜೆಡಿಎಸ್‌ ನಂಬಿಕೆಗೆ ಅರ್ಹ ಪಕ್ಷವಲ್ಲ

ಮೈಸೂರು : ಜೆಡಿಎಸ್ ಗೆ ಶಕ್ತಿ ತುಂಬಿದರೆ ನಮಗೇ ಮಾರಕ, ಯಾಕೆಂದರೆ ಜೆಡಿಎಸ್ ಯಾವುದೇ ಕಾರಣಕ್ಕೂಪೂರ್ಣ ನಂಬಿಕೆ ಇಡುವ ಪಕ್ಷವಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೆಡಿಎಸ್ ಅನ್ನು ಯಾವುದೇ ಕಾರಣಕ್ಕೂ ನಂಬುವಂತಿಲ್ಲ. ಬಿಜೆಪಿ ಪ್ರಬಲವಾಗಿ ಕಟ್ಟಬೇಕು. ಅದೇ ನನ್ನ ಉದ್ದೇಶ.ಈ ವಿಚಾರವನ್ನು ನಾನು ಪಕ್ಷದ ವರಿಷ್ಠರ … Continued