ಸಿಡಿ ಇದ್ದರೆ ಬಿಡುಗಡೆ ಮಾಡ್ಲಿ: ಯೋಗೀಶ್ವರಗೆ ಎಚ್ಡಿಕೆ ಸವಾಲು
ರಾಮನಗರ : ಸಚಿವ ಸಿ.ಪಿ.ಯೋಗೇಶ್ವರ್ ಮಟ್ಟಕ್ಕೆ ನಾನು ಇಳಿಯಲಾರೆ. ಅವರ ಬಳಿ ಅದೇನೋ ಸಿಡಿ ಇದ್ದರೆ ನಾಳೆಯೇ ಬಿಡುಗಡೆ ಮಾಡಲಿ. ಚನ್ನಪಟ್ಟಣ ಇಲ್ಲ ಎಲ್ಲಾದರೂ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಮಾಡುವುದು ಅವರೊಬ್ಬರಿಗೇ ಅಲ್ಲ, ನನಗೂ ಗೊತ್ತಿದೆ. ಸಚಿವ ಯೋಗೀಶ್ವರ್ ಹೇಳಿರುವಂತ ಆ ಸವಾಲನ್ನ … Continued