ಯೋಗೀಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆ ಅಮಾನತು

ಬೆಂಗಳೂರು : ಧಾರವಾಡದ ಬಿಜೆಪಿ‌ ಮುಖಂಡ ಯೊಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಅರ್ಜಿಗಳನ್ನು ಮಾನ್ಯ ಮಾಡಿರುವ ಪೀಠವು ಜನಪ್ರತಿ‌ನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಕೋರಿ ಸಲ್ಲಿಸಲಾಗಿರುವ ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ … Continued

ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದ ವಿಶೇಷ ನ್ಯಾಯಾಲಯ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬುಧವಾರ ಪ್ರಕಟಿಸಿದ್ದು ಶಾಸಕ ವಿನಯ ಕುಲಕರ್ಣಿ ಸೇರಿದಂತೆ 16  ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. 2016ರ ಜೂನ್ 15ರಂದು ನಡೆದ ಯೋಗೇಶ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ … Continued

ಶಾಸಕ ವಿನಯ ಕುಲಕರ್ಣಿಗೆ ಸಂಕಷ್ಟ ; ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ (yogesh gowda Murder Case) ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ(Vinay Kulkarni) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಹಾಗೂ ಒಂದು ವಾರದಲ್ಲಿ ಕೋರ್ಟ್ … Continued