ಬಲವಂತದ ಮತಾಂತರ ಕಾನೂನು ಜಾರಿಗೊಳಿಸಿದ ಎಲ್ಡಿಎಫ್, ಯುಡಿಎಫ್ ಸರಕಾರಗಳು: ಯೋಗಿ ಆದಿತ್ಯನಾಥ ಖಂಡನೆ
ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಕಾನೂನು ಜಾರಿಗೊಳಿಸದ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರಕಾರಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಖಂಡಿಸಿದ್ದಾರೆ. ಅವರು ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ನಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿ, ಎಲ್ಡಿಎಫ್ ಹಾಗೂ ಯುಡಿಎಫ್ ಸರಕಾರಗಳು ಬಲವಂತದ ಮತಾಂತರ ತಡೆಗೆ ಕಾನೂನು ಜಾರಿ ಮಾಡುವಲ್ಲಿ ವಿಫಲವಾಗಿವೆ … Continued